ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ . ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ”ಈ ಪಾದ ಪುಣ್ಯಪಾದ”.ಇತ್ತೀಚಿಗೆ ಈ ಚಿತ್ರದ ಮೊದಲ ಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ […]Read More
ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ […]Read More
‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ಆರಂಭವಾಗಿ 9 ವಾರಗಳು ಉರುಳಿವೆ. 10ನೇ ವಾರ ಚಾಲ್ತಿಯಲ್ಲಿದೆ. ಈಗಾಗಲೇ ‘ಬಿಗ್ ಬಾಸ್’ ಮನೆಯಿಂದ ಯಮುನಾ ಶ್ರೀನಿಧಿ, ಹಂಸ, ಮಾನಸಾ, ಅನುಷಾ ರೈ, ಧರ್ಮ ಕೀರ್ತಿರಾಜ್ ಔಟ್ ಆಗಿದ್ದಾರೆ. ರಂಜಿತ್, ಜಗದೀಶ್ ಕಿಕ್ ಔಟ್ ಆಗಿದ್ದಾರೆ. ಶೋಭಾ ಶೆಟ್ಟಿ ಕ್ವಿಟ್ ಮಾಡಿದ್ದಾರೆ. ಈ ವಾರ ಯಾರು ಔಟ್ ಆಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ. ಆದರೆ, ಈ ವಾರ ಎಲಿಮಿನೇಷನ್ ಇಲ್ಲ. ಈ ವಾರ.. ಅರ್ಥಾತ್ 10ನೇ ವಾರದ ನಾಮಿನೇಷನ್ […]Read More
ʻನೋಡಿದವರು ಏನಂತಾರೆ’ ತೆರೆಗೆ ಬರಲು ರೆಡಿ…ಜ.31ಕ್ಕೆ ನವೀನ್ ಶಂಕರ್ ಸಿನಿಮಾ ರಿಲೀಸ್ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಸಿನಿಮಾ ಬಿಡುಗಡೆ ರೆಡಿ. ಜ.31ಕ್ಕೆ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಸಿನಿಮಾ ರಿಲೀಸ್ ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ. ‘ನೋಡಿದವರು […]Read More
ಪುಷ್ಪ-2 ಪ್ರಮೋಷನ್ನಲ್ಲಿ ಹುಚ್ಚೆಬ್ಬಿಸಿದ ಶ್ರೀವಲ್ಲಿ ಲುಕ್ಸ್..!
ಪುಷ್ಪ-೨ ಸಿನಿಮಾದಲ್ಲಿ ಸೀದಾ ಸಾದಾ ಹಳ್ಳಿ ಹುಡುಗಿಯಾಗಿ, ಪುಷ್ಪನ ಹೆಂಡ್ತಿಯಾಗಿರೋ ರಶ್ಮಿಕಾ, ಪ್ರಚಾರದ ಟೈಮ್ನಲ್ಲಿ ಮಾತ್ರ ತನ್ನ ಸಪೂರ ಸೊಂಟದ ಮೈಮಾಟವನ್ನ ಪ್ರದರ್ಶನಕ್ಕಿಟ್ಟು, ಆಲ್ಮೋಸ್ಟ್ ಫೈರ್ ಹಚ್ಚಿದ್ಲು. ಶ್ರೀವಲ್ಲಿ ಅಲಿಯಾಸ್ ರಶ್ಮಿಕಾರ ಪ್ರಮೋಷನ್ ಗೆಟಪ್ಗಳ ಝಲಕ ಇಲ್ಲಿದೆ ನೋಡಿ..Read More
‘ತಾಯವ್ವ’ನಿಗೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಿರಿಯ ನಟಿ ಉಮಾಶ್ರೀ ಸಾಥ್… ಕನ್ನಡ ಚಿತ್ರರಂಗದಲ್ಲೀಗ ಕಮರ್ಷಿಯಲ್ ಸಿನಿಮಾಗಳ ಅಬ್ಬರದ ನಡುವೆಯೇ ಒಳ್ಳೊಳ್ಳೆ ಕಂಟೆಂಟ್ ಸಿನಿಮಾಗಳು ಪ್ರೇಕ್ಷಕರ ಗಮನಸೆಳೆಯುತ್ತವೆ. ಈ ಸಾಲಿಗೀಗ ಹೊಸ ಸೇರ್ಪಡೆ ತಾಯವ್ವ. ಸೂಲಗಿತ್ತಿ ಸುತ್ತ ಸಾಗುವ ಕಥೆಯಾಗಿರುವ ತಾಯವ್ವನಿಗೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಿರಿಯ ನಟಿ ಉಮಾಶ್ರೀ ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ತಾಯವ್ವ ಟೈಟಲ್ ಲಾಂಚ್ ಕಾರ್ಯಕ್ರಮವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಆರ್.ಅಶೋಕ್ ಹಾಗೂ […]Read More
2025ರ ಜನವರಿ 24ರಂದು ಮಲ್ಟಿಸ್ಟಾರರ್ ಚಿತ್ರ “ಫಾರೆಸ್ಟ್” ಬಿಡುಗಡೆ . ಪೋಸ್ಟರ್ ಬಿಡುಗಡೆ ಮಾಡಿ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್”. ಶೀರ್ಷಿಕೆ, ತಾರಾಗಣ, ಕನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ “ಫಾರೆಸ್ಟ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2025 ರ ಜನವರಿ 24 ರಂದು ಈ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ […]Read More
ತೆರೆಗೆ ಬರಲು ಅಣಿಯಾಗಿದೆ ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” . ಬಹು ನಿರೀಕ್ಷಿತ ಈ ಚಿತ್ರದ ಪ್ರಮುಖಪಾತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ನಟನೆ MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು […]Read More
ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ಬಿಡುಗಡೆ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ […]Read More
‘ನವರಸ ನಟನ ಅಕಾಡೆಮಿ’ಯಲ್ಲಿ ನವೆಂಬರ್’ನಿಂದ ಹೊಸ ಬ್ಯಾಚ್ ಶುರು
ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ‘ನವರಸ ನಟನ ಅಕಾಡೆಮಿ’ ಇದೀಗ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ನಟನೆ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ. ನವೆಂಬರ್ ೧೦ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, ಹೊಸ […]Read More