ಭಂಡಾರದ ಒಡೆಯ ಫಿಲಂಸ್ ಲಾಂಛನದಲ್ಲಿ ನಿವೇದ್ಯ ಭಂಡಾರ ಮತ್ತು ಹೇಮಾವತಿ ಎಂ. ಸ್ವಾಮಿ ನಿರ್ಮಿಸುತ್ತಿರುವ ಅಗ್ನಿಕುಂಡ ಚಿತ್ರಕ್ಕೆ ಶೇಷಾದ್ರಿಪುರದಲ್ಲಿರುವ ಕರ್ನಾಟಕ ಡಿಜಿಟಲ್ ರೆಕಾರ್ಡಿಂಗ್ ಸ್ಟುಡಿಯೋನಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯಿತು. ಜನ್ಮಕೊಟ್ಟೆ ನಾ ನಿನಗೆ, ತಾಯಿಯಾದೆ ನೀ ನನಗೆ.. ಹಗಲಿರುಳು ಜೀವನ ತೇದು ಸಲಹಿರುವೆ ನನ್ನನ್ನು… ಎಂದು ಸಾಗುವ ಈ ಗೀತೆಯಲ್ಲು ಅರಸು ಅಂತಾರೆ ರಚಿಸಿದ್ದಾರೆ. ಎಸ್. ಮಹೇಶ್ ಬರೆದಿರುವ ಸಂಕೋಚದ ಸ್ಪರ್ಷವಿದೆ ಪ್ರಾಯಕ್ಕದು ಕಲಿಯೋಕೆ ಮನಸ್ಸು ಅದರುತ್ತಿದೆ… ಹಾಡಿನ ಕೆಲಸಗಳೂ ನಡೆಯುತ್ತಿವೆ. ಚಿತ್ರವನ್ನು ಆರ್. ಮಲ್ಲಿಕಾರ್ಜುನ್ ನಿರ್ದೇಶಿಸುತ್ತಿದ್ದಾರೆ. […]Read More
ಆಷಾಡ ಮಾಸ ಶುರುವಾಗುವ ಮುಂಚೆ ಹಲವು ಚಿತ್ರಗಳು ಸೆಟ್ಟೇರುತ್ತದೆ. ಅದೇ ಹಾದಿಯಲ್ಲಿ ’ಆತ್ಮ’ ಎನ್ನುವ ಚಿತ್ರದ ಮುಹೂರ್ತ ಸಮಾರಂಭವು ವಿಜಯನಗರದ ಮಾರುತಿ ಮಂದಿರದಲ್ಲಿ ಸರಳವಾಗಿ ನಡೆಯಿತು. ವಿರಾಜ್ ಫಿಲಿಂ ರೆರ್ಕಾಡಿಂಗ್ ಸ್ಟುಡಿಯೋ ಮಾಲೀಕ ಯುವ ಪ್ರತಿಭೆ ಅನಿಲ್.ಸಿ.ಆರ್ ಕಥೆ, ನಿರ್ಮಾಣ ಮಾಡುವುದರ ಜತೆಗೆ ನಾಯಕರಾಗಿ ಅಭಿನಯಿಸುತ್ತಿರುವುದು ಎರಡನೇ ಅನುಭವ. ಮುನೆಗೌಡ ಸಹ ನಿರ್ಮಾಪಕರಾಗಿ ಗುರಿತಿಸಿಕೊಂಡಿದ್ದಾರೆ. ’ಅಚಲ’ ’ಓಂ ಶಾಂತಿ ಓಂ’ ಮತ್ತು ’ಅಸ್ಥಿರ’ ಚಿತ್ರಗಳಿಗೆ ಆಕ್ಷನ್ ಹೇಳಿರುವ ಎಸ್.ಆರ್.ಪ್ರಮೋದ್ ನಿರ್ದೇಶನ ಮಾಡುತ್ತಿದ್ದಾರೆ. ಪ್ರಾರಂಭದಿಂದ ಅಂತ್ಯದವರೆಗೂ ಹಾರರ್ ಕಥೆಯಲ್ಲಿ […]Read More
’ಇತ್ಯಾದಿ’ ಚಿತ್ರವು ಸೆನ್ಸಾರ್ಗೆ ಹೋಗಲು ಅಣಿಯಾಗುತ್ತಿದೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಚರಣ್ದೇವ್ ಕ್ರಿಯೇಶನ್ಸ್-ಅದ್ವೈತ ಫಿಲಿಂಸ್-ನೀಲಕಂಠ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ಹೊಸ ಅನುಭವ. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಗ್ ಬಾಸ್ ವಿಜೇತ, ನಟ,ನಿರ್ದೇಶಕ ಪ್ರಥಮ್ ಮಾತನಾಡಿ, ತುಣುಕುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ಡಿ.ಯೋಗರಾಜ್ ಅವರಿಗೆ ಯೋಗ ಹುಡುಕಿಕೊಂಡು ಬರಲಿ. ನಿನ್ನೆಯಷ್ಟೇ ವಿಕಟಕವಿ ಯೋಗರಾಜಭಟ್ ಅವರ ಚಿತ್ರದ ಸಮಾರಂಭ ನಡೆದಿದೆ. […]Read More
ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹಿರಣ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ನಾಯಕಿಯನ್ನು ಚಿತ್ರಪ್ರೇಮಿಗಳಿಗೆ ಪರಿಚಯಿಸಿದೆ. ರಾಜವರ್ಧನ್ ಗೆ ಜೋಡಿಯಾಗಿ ಯುವ ನಟಿ ರಿಹಾನಾ ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿಯಷ್ಟೇ ಬಿಟ್ಟುಕೊಟ್ಟಿದ್ದ ಸಿನಿಬಳಗವೀಗ ನಾಯಕಿ ಪಾತ್ರ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ರಿಹಾನಾ ಹುಟ್ಟುಹಬ್ಬದ ಉಡುಗೊರೆಯಾಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಅನಾವರಣ ಮಾಡಿದೆ. ಏನನ್ನು ಕಳೆದುಕೊಂಡಂತೆ ಭಾವುಕಳಾಗಿ ನಿಂತಿರುವ […]Read More
ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ 26ರಂದು ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಟೈಟಲ್ ನಡಿ ತೆರೆಕಂಡ ಈ ಸಿನಿಮಾಗೆ ಅದ್ಭುತ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಕನ್ನಡದಲ್ಲಿ ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಪವಿತ್ರಾ ಹಾಗೂ ನರೇಶ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಜೋಡಿ […]Read More
ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ವಿಭಿನ್ನ ಪ್ರೇಮಕಥೆಯ ಈ ಚಿತ್ರ ಜೂನ್ 2 ರಂದು ತೆರೆಗೆ . ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೆ ಹೆಚ್ಚಾಗಿ ಗೆಲ್ಲುತ್ತಿದೆ. ಅಂತಹ ವಿಭಿನ್ನ ಪ್ರೇಮಕಥೆಯ “ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ಚಿತ್ರ ಇದೇ ಜೂನ್ 2 ರಂದು ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಸಾಕಷ್ಟು ಪ್ರೇಮಕಥೆಯುಳ್ಳ ಚಿತ್ರಗಳು ಬಂದಿದೆ. ಆದರೆ ಇದು ಸ್ವಲ್ಪ ವಿಭಿನ್ನ ಪ್ರೇಮಕಥೆ ಎನ್ನಬಹುದು. ರಾಧಾ – ರಮಣ ಇಬ್ಬರು ಪ್ರೇಮಿಗಳು. ಒಬ್ಬರನೊಬ್ಬರು ಬಿಟ್ಟಿರದಷ್ಟು. ಕಾರಣಾಂತರದಿಂದ ತಪ್ಪಿಸಿಕೊಂಡಿರುವ ರಮಣನನ್ನು ರಾಧಾ […]Read More
‘ಅಭಿರಾಮಚಂದ್ರ’ನಿಗೆ ಸೆನ್ಸಾರ್ ಮಂಡಳಿಯಿಂದ ಸಿಕ್ತು ಯು/ಎ ಸರ್ಟಿಫಿಕೇಟ್ ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ […]Read More
ಸ್ಯಾಂಡಲ್ವುಡ್ಗೆ ಸ್ಮಾರ್ಟ್ ಹುಡುಗನ ಎಂಟ್ರಿ – ರಕ್ತಾಕ್ಷ ಚಿತ್ರದ ನಾಯಕ ಮಾಡೆಲ್ ರೋಹಿತ್
ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್ ಸಂಸ್ಥೆಯಡಿ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಾಸುದೇವ ಎಸ್ಎನ್ ಎಂಬುವವರು ಈ ಚಿತ್ರದ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಒಂದಷ್ಟು ಸಿನಿಮೋತ್ಸಾಹಿ ಪ್ರತಿಭೆಗಳು ಸೇರಿ ತಯಾರಿಸುತ್ತಿರುವ ರಕ್ತಾಕ್ಷ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ.. ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದರ್ ದಾಸ್ ದಾಸ್ಮೋಡ […]Read More
ದೂದ್ಪೇಡಾ ದಿಗಂತ್ ಮಿಸ್ಸಿಂಗ್ – ಎಡಗೈ ಅಪಘಾತಕ್ಕೆ ಕಾರಣ ಚಿತ್ರದ ಡಬ್ಬಿಂಗ್ ಶುರು
ದೂದ್ ಪೇಡ ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್ ಮಿಸ್ ಆಗಿದೆ. ಹಾಗಿದ್ರೆ ದೂದ್ ಪೇಡೆ ಎಲ್ಲಿ? ಎಂಬ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಡ್ರಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು […]Read More
ಚಂದನವನದಲ್ಲಿ ಹೊಸಬರ ಆಗಮನ ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ಜಯಂ’ ಚಿತ್ರವೊಂದು ಸೆಟ್ಟೇರಿದೆ. ಪವರ್ ಆಫ್ ವಿಕ್ಟರಿ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಮೊನ್ನೆಯಷ್ಟೇ ಮಾಗಡಿ ರಸ್ತೆಯಲ್ಲಿರುವ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕೆಲಸ ಕಲಿತಿರುವ ಧೀರಜ್ಶೆಟ್ಟಿ ಸಿನಿಮಾಕ್ಕೆ ರಚನೆ,ಚಿತ್ರಕಥೆ, ನಿರ್ದೇಶನ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಆರ್ಮಿ ರಜೆಯಲ್ಲಿದ್ದು, […]Read More