Directed by S. Prem Anand, DD Next Level is the fourth installment in the Dhilluku Dhuddu franchise. The film features Selvaraghavan, Gautham Read More
Kamal Hassan’s Controversial Journey & the Silence of Kannada Stars
Renowned Indian actor and filmmaker Kamal Haasan recently found himself at the center of a linguistic storm involving the Kannada language. During Read More
Operation Sindoor ಬಗ್ಗೆ ತಾರೆಯರ ಪ್ರತಿಕ್ರಿಯೆ
ಪಹಲ್ಗಾಂನಲ್ಲಿ ಉಗ್ರರು ನಡೆಸಿದ ಅಮಾನುಷ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಭಾರತದ ಸೇನೆ ʼಆಪರೇಶನ್ ಸಿಂದೂರ್ʼ ನಡೆಸಿ, 9 ಆತಂಕವಾದಿ ತಾಣಗಳನ್ನು ನಾಶಗೊಳಿಸಿದೆ. ಈ ವಿಷಯವನ್ನು ಭಾರತ ಚಿತ್ರರಂಗದ ಹಲವು ತಾರೆಯರು ಮೆಚ್ಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್, ಪರೇಶ್ ರಾವಲ್, ಅನುಪಮ್ ಖೇರ್, ಸೇರಿದಂತೆ ಹಲವರು ʼಭಾರತ ಸೇನೆಗೆ ಸಲಾಂʼ ಎನ್ನುವ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ, ಕಾಜಲ್ ಅಗರ್ವಾಲ್, ಕಂಗನಾ ರಣಾವತ್, ನಿಮ್ರತ್ ಕೌರ್, ತಾಪ್ಸಿ ಪನ್ನು, […]Read More
ಸಿನಿಮಾ: ಹಿಟ್ 3 ನಿರ್ದೇಶನ: ಶೈಲೇಶ್ ಕೊಲನು ತಾರಾಗಣ; ನಾನಿ, ಶ್ರೀನಿಧಿ ಶೆಟ್ಟಿ ರೇಟಿಂಗ್: 3 ಪ್ರಮೋದ ಮೋಹನ ಹೆಗಡೆ ಕಥೆಯ ಸಾರಾಂಶ: ಸಮಾಜದ ರಕ್ಷಣೆಗಾಗಿ ಹೋರಾಡುವ ಒಬ್ಬ ವಯೊಲೆಂಟ್ ಪೊಲೀಸ್ ಅಧಿಕಾರಿಯ ಕಥೆಯಿದು. ಒಂದೇ ಮಾದರಿಯಲ್ಲಿ ನಡೆಯುವ ಸರಣಿ ಕೊಲೆಗಳನ್ನು ಹೇಗೆ ʼಅರ್ಜುನ್ ಸರ್ಕಾರ್ʼ ಎಂಬ ಪೊಲೀಸ್ ಅಧಿಕಾರಿ ಪತ್ತೆ ಹಚ್ಚುತ್ತಾನೆ ಹಾಗೂ ಹೇಗೆ ಅದರ ವಿರುದ್ಧ ಹೋರಾಡಿ ಅದನ್ನು ತಡೆಯುತ್ತಾನೆ ಎನ್ನುವುದೇ ಹಿಟ್: 3 ಚಿತ್ರದ ಸಾರಾಂಶ. ವಿಮರ್ಶೆ: ಹಿಟ್ ಸರಣಿಯ ಮೊದಲೆರಡು ಸಿನಿಮಾಗಳಲ್ಲಿ […]Read More
ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿ..ಹೊಸ ವರ್ಷದ ಆರಂಭದ ದಿನ ಪೋಸ್ಟರ್ ಬಿಡುಗಡೆ ಮಾಡಿ ನಾಯಕಿಯನ್ನು ಸ್ವಾಗತಿಸಿದ ಚಿತ್ರತಂಡ ..! ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಬಲರಾಮನ ದಿನಗಳು”. ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ. ಬಹು ನಿರೀಕ್ಷಿತ […]Read More
ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು “ಕ್ಯಾಪಿಟಲ್ ಸಿಟಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು . ಆರ್ ಅನಂತರಾಜು ನಿರ್ದೇಶನದ ಈ ಚಿತ್ರಕ್ಕೆ ರಾಜೀವ್ ರೆಡ್ಡಿ ನಾಯಕ ಇಪ್ಪತ್ತಕ್ಕೂ ಅಧಿಕ ಸಮಾನ ಮನಸ್ಕರು ಆರಂಭಿಸಿರುವ “ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ರಂಬಾ” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಾಯಕರಾಗಿ ನಟಿಸಿರುವ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ […]Read More
ಶ್ರೀಮುರುಳಿ ಜೊತೆ ಟಾಲಿವುಡ್ ಬಿಗ್ ಸಿನಿಮಾ..! ಬಜೆಟ್ ಎಷ್ಟು ಗೊತ್ತಾ?
ರೋರಿಂಗ್ ಸ್ಟಾರ್ ಶ್ರೀಮುರಳಿ ಜತೆ ಕೈ ಜೋಡಿಸಿದ ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಬಘೀರ ಸಿನಿಮಾ ಮೂಲಕ, ಹಿಟ್ ಪಡೆದ ನಟ, ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಈ ಪ್ರಶ್ನೆಗೆ ಇಲ್ಲಿಯವರೆಗೂ ಉತ್ತರ ಸಿಕ್ಕಿರಲಿಲ್ಲ. ಇದೀಗ ಇಂದು ಶ್ರೀಮುರಳಿ ಬರ್ತಡೇ ಪ್ರಯುಕ್ತ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಕ್ಕಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಅಂದರೆ ಈ ಸಂಸ್ಥೆ ನಿರ್ಮಾಣ […]Read More
UI ಪ್ರೀ ರಿಲೀಸ್ ಇವೆಂಟ್, ನೀವ್ ಮಿಸ್ ಮಾಡಿಕೊಂಡ ಅಪ್ಡೇಟ್ ಇಲ್ಲಿದೆ..!
ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ . ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ […]Read More
ಶಿವಣ್ಣನಿಗೆ ಆಕ್ಷನ್ ಕಟ್ ಹೇಳಲು ರೆಡಿ ಗೂಗ್ಲಿ ಸಾರಥಿ…ಮಾಸ್ ಲೀಡರ್ ಜೊತೆ ಪವನ್ ಒಡೆಯರ್ ಹೊಸ ಸಿನಿಮಾ ಘೋಷಣೆ ಶಿವಣ್ಣ ನಟನೆಯ ಮತ್ತೊಂದು ಹೊಸ ಸಿನಿಮಾ ಘೋಷಣೆ…ಕರುನಾಡ ಕಿಂಗ್ ಜೊತೆ ಕೈ ಜೋಡಿಸಿದ ಪವನ್ ಒಡೆಯರ್ ಶಿವಣ್ಣನಿಗೆ ಓಂಕಾರ ಹಾಕಲಿದ್ದಾರೆ ಪವನ್ ಒಡೆಯರ್… ತಮ್ಮದೇ ಬ್ಯಾನರ್ ನಡಿ ಚಿತ್ರ ನಿರ್ಮಾಣ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಶಿವಣ್ಣ…ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರಲಿದೆ ಚಿತ್ರ ಭೈರತಿ ರಣಗಲ್ ಬ್ಲಾಕ್ ಬಸ್ಟರ್ ಸಕ್ಸಸ್ ಖುಷಿಯಲ್ಲಿರುವ ಭಜರಂಗಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈಗಾಗಲೇ […]Read More